ನ. ಪರಿಶಿಷ್ಟ ಜಾತಿ ರೈತರಿಗೆ / ಮಕ್ಕಳಿಗೆ ಎರೆಹುಳ ಗೊಬ್ಬರ ತಯಾರಿಕೆ ಹಾಗೂ ಜೇನು ಕೃಷಿ ತರಬೇತಿ ಕಾರ್ಯಕ್ರಮಕ್ಕೆ ಅರ್ಜಿ ಆಹ್ವಾನ

0

ತೋಟಗಾರಿಕೆ ಇಲಾಖೆ ಪ್ರಕಟಣೆ ಕೃಷಿ ವಿಜ್ಞಾನ ಕೇಂದ್ರ ಮಂಗಳೂರು ವತಿಯಿಂದ ಪರಿಶಿಷ್ಟ ಜಾತಿ ರೈತರಿಗೆ / ಮಕ್ಕಳಿಗೆ ಎರೆಹುಳ ಗೊಬ್ಬರ ತಯಾರಿಕೆ ಹಾಗೂ ಜೇನು ಕೃಷಿ ತರಬೇತಿ ಕಾರ್ಯಕ್ರಮ ಹಮ್ಮಿಕೊಂಡಿದ್ದು ಆಸಕ್ತ ರೈತರು ದಿನಾಂಕ 04/11/2023 ರೊಳಗೆ ನಿಗಧಿತ ನಮೂನೆಯ ಅರ್ಜಿಯೊಂದಿಗೆ ಆಧಾರ್ ಹಾಗೂ ಜಾತಿ ಪ್ರಮಾಣ ಪತ್ರ ನಕಲು ಪ್ರತಿಯನ್ನು ಹಿರಿಯ ಸಹಾಯ ತೋಟಗಾರಿಕೆ ನಿರ್ದೇಶಕರ ಕಛೇರಿ ಸುಳ್ಯದಲ್ಲಿ ನೀಡಲು ಕೋರಿದೆ.