ಸರ್ಪ ಸಂಸ್ಕಾರಕ್ಕೆಂದು ಬಂದ ವ್ಯಕ್ತಿ ಹೃದಯಾಘಾತದಿಂದ ಮೃತ್ಯು

0

ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಡೆದ ಘಟನೆ

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸರ್ಪ ಸಂಸ್ಕಾರಕ್ಕೆ ಬಂದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ನ.೮ ರ ಬೆಳಗ್ಗೆ ಮೃತಪಟ್ಟ ಘಟನೆ ವರದಿಯಾಗಿದೆ.

ಬೆಂಗಳೂರಿನ ಕೆಂಗೇರಿಯ ವ್ಯಕ್ತಿಯಾಗಿದ್ದು ೫೫ ವರ್ಷ ವಯಸ್ಸಾಗಿತ್ತು. ಇಂದು ಕೊನೆಯ ದಿನದ ಸರ್ಪ ಸಂಸ್ಕಾರ ಪೂಜೆಯಾಗಿದ್ದು ಇಂದೇ ಹೃದಯಾಘತದಿಂದ ನಿಧನರಾದರು . ಮೃತ ದೇಹವನ್ನು ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರದ ತರಲಾಗಿ ಬಳಿಕ ಬೆಂಗಳೂರಿಗೆ ಕರೆದೊಯ್ಯಲಾಯಿತು.