ಪೆರಾಜೆ ಗ್ರಾ.ಪಂ.ನಲ್ಲಿ ರಸ್ತೆ ಕಾಮಗಾರಿಗೆ ಶಾಸಕರಿಂದ ಭೂಮಿಪೂಜೆ

0

ಪೆರಾಜೆ ಗ್ರಾಮ ಪಂಚಾಯತಿಯಲ್ಲಿ 170 ಲಕ್ಷ ಅನುದಾನದ ರಸ್ತೆ ಕಾಮಗಾರಿಗೆ ಶಾಸಕ ಎ. ಎಸ್ ಪೊನ್ನಣ್ಣನವರು ನ.15ರಂದು ಭೂಮಿಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಕೊಡಗು ಜಿಲ್ಲಾಧ್ಯಕ್ಷ ಧರ್ಮಜ ಉತಪ್ಪ, ಕೆ.ಪಿ.ಸಿ.ಸಿ. ಸದಸ್ಯ ಬೇಕಲ್ ರಮಾನಾಥ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷವ ಇಸ್ಮಾಯಿಲ್, ಕಾಂಗ್ರೆಸ್ ಪಕ್ಷದ ವಲಯಾಧ್ಯಕ್ಷ ಜಯರಾಮ ಪೆರುಮುಂಡ, ಕಾರ್ಯದರ್ಶಿ ಹರಿಪ್ರಸಾದ್ ಪೆರಂಗಜೆ, ಹಿರಿಯ ಹಾಗೂ ಕಿರಿಯ ಕಾಂಗ್ರೆಸ್ ಮುಖಂಡರು, ಗ್ರಾ. ಪಂ. ಸದಸ್ಯರಾದ ಪೆರುಮುಂಡ ಸುರೇಶ್, ಭೂದೇವಿ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ತುಳಸಿ ಗಾಂಧಿಪ್ರಸಾದ್, ಯೂತ್ ಕಾಂಗ್ರೆಸ್ ಅಧ್ಯಕ್ಷ ಗೌತಮ್ ಮೂಲೆಮಜಲು ಸೇರಿದಂತೆ ಪಕ್ಷದ ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.