ಗೌರಿತಾಳಿಗೆ ಸಿದ್ದಗಂಗಾ ಸೇವಾರತ್ನ ರಾಜ್ಯ ಪ್ರಶಸ್ತಿ

0

ಯೋಗ ಪಟು ಗೌರಿತಾಳಿಗೆ ಸಿದ್ದಗಂಗಾ ಸೇವಾರತ್ನ ರಾಜ್ಯ ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ನ. 12ರಂದು ಮೈಸೂರಿನ ರೀಬಾರ್ಡ್ ಫೌಂಡೇಶನ್ ಸಭಾಂಗಣದಲ್ಲಿ ನಡೆಯಿತು.


ಕರುನಾಡು ಸೇವಾ ಟ್ರಸ್ಟ್ ಮಂಡ್ಯ
ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪೂಜ್ಯ ಶ್ರೀ ಶ್ರೀ ಇಳೈ ಅಳ್ವಾರ್ ಸ್ವಾಮಿಜಿಯವರು ಪ್ರಶಸ್ತಿ ಪ್ರದಾನ ಮಾಡಿದರು. ಸಮಾಜ ಸೇವಕರಾದ ನಾಗೇಂದ್ರರಾಜ , ಕ್ಷೇತ್ರ ಶಿಕ್ಷಣಾಧಿಕಾರಿ ಸಿ. ಎನ್. ರಾಜು, ಕರುನಾಡು ಸೇವಾ ಟ್ರಸ್ಟ್ಅಧ್ಯಕ್ಷ ಅಭಿನಂದನ್. ಎಂ. ಮೊದಲಾದಗಣ್ಯರು ಉಪಸ್ಥಿತರಿದ್ದರು. ಕುಮಾರಸ್ವಾಮಿ ವಿದ್ಯಾಲಯದ ಮೂರನೇ ತರಗತಿ ವಿದ್ಯಾರ್ಥಿಯಾಗಿರುವ ಇವಳು ಡಾ. ಗೌತಮ್ ಹಾಗೂ ಡಾ. ರಾಜೇಶ್ವರಿ ದಂಪತಿ ಪುತ್ರಿ. ಈಕೆ ಯೋಗ ಗುರು ಶರತ್ ಮರ್ಗಿಲಡ್ಕ ರವರ ಶಿಷ್ಯೆ.