ಸುಳ್ಯ ಎನ್ನೆoಪಿಯುಸಿಯ ಮೂವರು ವಿದ್ಯಾರ್ಥಿಗಳು ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಆಯ್ಕೆ

0


ಇತ್ತೀಚೆಗೆ ಪಪೂ ಶಿಕ್ಷಣ ಇಲಾಖೆ ವತಿಯಿಂದ ನಡೆದ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ರನ್ನರ್ಸ್ ಆಗಿ ಹೊರ ಹೊಮ್ಮಿದ್ದ ಸುಳ್ಯ ನೆಹರು ಮೆಮೋರಿಯಲ್ ಪಪೂ ಕಾಲೇಜಿನ ಹುಡುಗರ ತಂಡದ ಪೈಕಿ ದ್ವಿತೀಯ ವಾಣಿಜ್ಯ ವಿಭಾಗದ ಮಾದೇಶ್ ಬಿ.ಪಿ,ದ್ವಿ ಕಲಾ ವಿಭಾಗದ ತುಕಾರಾಮ್ ಮಣಿಗೆಣಪ್ಪ ಮೋಟೆ,ದ್ವಿ ಕಲಾ ವಿಭಾಗದ ಮನೋಜ್ ಎಸ್ ಆರ್ ಇವರು ವಿಜಯಪುರದ ಕೋಲ್ಹರ್ ಬಸವನ ಬಾಗೇವಾಡಿ ಸಂಸ್ಥೆಯಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಪಂದ್ಯಾಟದಲ್ಲಿ ದ.ಕ ಜಿಲ್ಲಾ ತಂಡವನ್ನು ಪ್ರತಿನಿಧಿಸಲಿದ್ದಾರೆ.