ದೀಪಾಂಜಲಿ ಮಹಿಳಾ ಭಜನಾ ಮಂಡಳಿ ವತಿಯಿಂದ ರಂಗಕರ್ಮಿ ಜೀವನ್ ರಾಂ ಅವರಿಗೆ ಸನ್ಮಾನ

0

ಇತ್ತೀಚಿಗೆ ರಂಗಮನೆಯಲ್ಲಿ ನಡೆದ ಚಾರುವಸಂತ ನಾಟಕ ಪ್ರದರ್ಶನದ ಸಂದರ್ಭದಲ್ಲಿ ಶಾಂತಿನಗರದ ದೀಪಾಂಜಲಿ ಮಹಿಳಾ ಭಜನಾ ಮಂಡಳಿ ವತಿಯಿಂದ ಭಜನಾ ಗುರುಗಳಾದ ರಾಮಕೃಷ್ಣ ಕಾಟುಕುಕ್ಕೆ ದಂಪತಿಗಳು ರಂಗಕರ್ಮಿ, ರಂಗಮನೆಯ ರೂವಾರಿ ಜೀವನರಾಂ ಅವರನ್ನು ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಭಜನಾ ಮಂಡಳಿಯ ಅಧ್ಯಕ್ಷೆ ಶ್ರೀಮತಿ ಹರ್ಷ ಕರುಣಾಕರ ಸೇರಿದಂತೆ ಸದಸ್ಯರು ಉಪಸ್ಥಿತರಿದ್ದರು.