ಕಲ್ಲುಗುಂಡಿ : ಕಡೆಪಾಲ ಬಳಿ ಕಂಟೈನರ್ ಪಲ್ಟಿ, ಚಾಲಕ ಪಾರು

0

ಸುಳ್ಯ ಕಡೆಯಿಂದ ಮಡಿಕೇರಿಗೆ ಹೋಗುತ್ತಿದ್ದ ಕಂಟೇನರ್ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಕಲ್ಲುಗುಂಡಿ ಸಮೀಪ ಕಡಪ್ಪಾಲ ಬಳಿ ಮಾಣಿ ಮೈಸೂರು ಹೆದ್ದಾರಿ ಬದಿಯಲ್ಲಿ ಪಲ್ಟಿಯಾದ ಘಟನೆ ನಿನ್ನೆ ತಡರಾತ್ರಿ ಸಂಭವಿಸಿದೆ.


ಘಟನೆಯಿಂದ ವಾಹನ ಜಖಂಗೊಂಡಿದ್ದು ಚಾಲಕ ಸಣ್ಣಪುಟ್ಟ ಗಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.