ಸೇವಾಜೆ : ಅಯ್ಯಪ್ಪ ಮಾಲಾಧಾರಿ ಆಶ್ರಮದಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆ

0

ಮರ್ಕಂಜ ಬಳಿಯ ಸೇವಾಜೆ ಎಂಬಲ್ಲಿ ಅಯ್ಯಪ್ಪ ಮಾಲಾಧಾರಿಯೊಬ್ಬರು ತನ್ನ ಆಶ್ರಮದಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾದ ಘಟನೆ ಇದೀಗ ವರದಿಯಾಗಿದೆ.

ಹೊನ್ನಪ್ಪ ದೇವ ಎಂಬವರ ಪುತ್ರ ಪದ್ಮನಾಭ (30 ವ) ಎಂಬವರೇ ಆತ್ಮಹತ್ಯೆ ಮಾಡಿಕೊಂಡ‌ ವ್ಯಕ್ತಿ.


ಅವರು ಸೇವಾಜೆ ಬಳಿಯ ಆಶ್ರಮದಲ್ಲಿ ಅಯ್ಯಪ್ಪ ಮಾಲೆ ಧರಿಸಿ ವೃತಚಾರಣೆಯಲ್ಲಿದ್ದರು ಎಂದು ತಿಳಿದು ಬಂದಿದೆ.

ಹೆಚ್ವಿನ ವಿವರ ಇನ್ನಷ್ಟೆ ತಿಳಿದು ಬರಬೇಕಿದೆ.