ಅಜಪಿಲ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಅಷ್ಟಮಂಗಲ ಪ್ರಶ್ನಾ ಚಿಂತನೆ

0

ಬೆಳ್ಳಾರೆಯ ಅಜಪಿಲ ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನದಲ್ಲಿ ಅಷ್ಟಮಂಗಲ ಪ್ರಶ್ನಾ ಚಿಂತನೆ ಡಿ. 25ರಂದು ‌ನಡೆಯಿತು.
ತಂಬನ್ ಪಣಿಕ್ಕರ್ ಮತ್ತು ಮಧುಸೂದನ್ ಪಣಿಕ್ಕರ್ ಪ್ರಶ್ನಾಚಿಂತನೆ ನಡೆಸಿಕೊಟ್ಟರು. ಸಮಿತಿ ಪದಾಧಿಕಾರಿಗಳು, ಸದಸ್ಯರು, ಭಕ್ತಾದಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.