ಕೆವಿಜಿ ಅಮರಜ್ಯೋತಿ ಪಿಯು ಕಾಲೇಜಿನಲ್ಲಿ ಸ್ಥಾಪಕರ ದಿನಾಚರಣೆ

0

ಕೆವಿಜಿ ಅಮರಜ್ಯೋತಿ ಕಾಲೇಜಿನಲ್ಲಿ ಕುರುಂಜಿ ವೆಂಕಟರಮಣ ಅವರ 95ನೇ ಹುಟ್ಟು ಹಬ್ಬದ ಆಚರಣೆ ಮಾಡಲಾಯಿತು. ಪ್ರಾಂಶುಪಾಲರಾದ ಡಾ.ಯಶೋದಾ ರಾಮಚಂದ್ರರವರು ದೀಪ ಬೆಳಗಿಸಿ ಕುರುಂಜಿ ವೆಂಕಟ್ರಮಣ ಗೌಡರ ಸಾಧನೆ ಹಾಗೂ ಅವರ ತತ್ವ ಹಾಗೂ ಆದರ್ಶಗಳನ್ನು ವಿದ್ಯಾರ್ಥಿಗಳಿಗೆ ಸವಿವಾರವಾಗಿ ವಿವರಿಸಿದರು.ಕಾರ್ಯಕ್ರಮದಲ್ಲಿ ಕಾಲೇಜಿನ ಎಲ್ಲಾ ವಿದ್ಯಾರ್ಥಿಗಳು ಹಾಗೂ ಭೋದಕ ಭೋದಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.