ಮೋನಿಷ್ ತಂಟೆಪ್ಪಾಡಿಗೆ ಅವರಿಗೆ ಕರ್ನಾಟಕ ರಾಜ್ಯೋತ್ಸವ ಬಾಲ ಪ್ರಶಸ್ತಿ ಪ್ರದಾನ

0

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಮತ್ತು ವಿವಿಧ ಸಂಘಟನೆ ವತಿಯಿಂದ ಡಿ.31 ರಂದು ನಡೆದ ರಾಜ್ಯಮಟ್ಟದ ಕರ್ನಾಟಕ ರಾಜ್ಯೋತ್ಸವ ಬಾಲ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮೋನಿಷ್ ತಂಟೆಪ್ಪಾಡಿಗೆ ಕರ್ನಾಟಕ ರಾಜ್ಯೋತ್ಸವ ಬಾಲ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಇವರು ಪ್ರಗತಿ ವಿದ್ಯಾಸಂಸ್ಥೆ ಕಾಣಿಯೂರಿನ 7ನೇ ತರಗತಿಯ ವಿದ್ಯಾರ್ಥಿ, ಅಮರ ಪಡ್ನೂರು ಗ್ರಾಮದ ವಿಶ್ವನಾಥ ತಂಟೆಪಾಡಿ ಮತ್ತು ದಯಾಮಣಿ ದಂಪತಿಯವರ ಪುತ್ರ.