ಎಡಮಂಗಲ ಪ್ರಾ. ಕೃ. ಪ. ಸ. ಸಂಘದ ಅಧ್ಯಕ್ಷರಾಗಿ ರಾಮಕೃಷ್ಣ ರೈ ಮಾಲೆಂಗಿರಿ ಪುನರಾಯ್ಕೆ

0

ಎಡಮಂಗಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ರಾಮಕೃಷ್ಣ ರೈ ಮಾಲೆಂಗಿರಿ ಪುನರಾಯ್ಕೆಗೊಂಡಿದ್ದಾರೆ.


ಉಪಾಧ್ಯಕ್ಷರಾಗಿ ಪದ್ಮಯ್ಯ ನಾಯ್ಕ ಮುಳಿಯ ಆಯ್ಕೆಯಾಗಿದ್ದಾರೆ. ಇಂದು ನಡೆದ ಆಡಳಿತ ಮಂಡಳಿ ಸಭೆಯಲ್ಲಿ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ ನಡೆಯಿತು ಎಲ್ಲಾ ನಿರ್ದೇಶಕರು ಉಪಸ್ಥಿತರಿದ್ದರು.