ದೇವರಕೊಲ್ಲಿ ಬಳಿ ಬೈಕ್ ಮತ್ತು ಟ್ಯಾಂಕರ್ ಮಧ್ಯೆ ಭೀಕರ ಅಪಘಾತ

0

ಗಂಭೀರ ಗಾಯಗೊಂಡ ಬೈಕ್ ಸವಾರರು

ದೇವರ ಕೊಲ್ಲಿ ಸಮೀಪ ಟ್ಯಾಂಕರ್ ಮತ್ತು ದ್ವಿಚಕ್ರ ವಾಹನದ ನಡುವೆ ಡಿಕ್ಕಿ ಸಂಭವಿಸಿ ದ್ವಿಚಕ್ರ ವಾಹನ ಸವಾರರಿಬ್ಬರು ಗಂಭೀರ ಗಾಯಗೊಂಡಿದ್ದು, ಓರ್ವನ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ.


ಸುಳ್ಯ ಕಡೆಯಿಂದ ಮಡಿಕೇರಿಗೆ ಹೋಗುತ್ತಿದ್ದ ದ್ವಿಚಕ್ರ ವಾಹನ, ಹಾಗೂ ಮಡಿಕೇರಿಯಿಂದ ಮಂಗಳೂರಿನ ಕಡೆ ಬರುತ್ತಿದ್ದ ಟ್ಯಾಂಕರ್ ವಾಹನದ ನಡುವೆ ಈ ಅಪಘಾತ ಸಂಭವಿಸಿದೆ. ಗಾಯಾಳುಗಳ ಬಗ್ಗೆ ಮಾಹಿತಿ ತಿಳಿದುಬಂದಿಲ್ಲ.