p>

ಅಯೋಧ್ಯೆಯಲ್ಲಿ ಬಾಲರಾಮನ ಪ್ರಾಣ ಪ್ರತಿಷ್ಠೆ: ಅರಂಬೂರು ಮೂಕಾಂಬಿಕಾ ಭಜನಾ ಮಂದಿರದಲ್ಲಿ ಭಜನೆ,ವಿಶೇಷ ಪೂಜೆ

0

ಅಯೋಧ್ಯೆಯಲ್ಲಿ ಶ್ರೀಬಾಲರಾಮನ ಪ್ರತಿಷ್ಠೆ ನಡೆಯುವ ಹಿನ್ನೆಲೆಯಲ್ಲಿ ಇಂದು ಅರಂಬೂರು ಮೂಕಾಂಬಿಕಾ ಭಜನಾ ಮಂದಿರದಲ್ಲಿಬೆಳಗ್ಗೆ ವಿಶೇಷ ಭಜನೆ ಸಂಕೀರ್ತನೆ ಪ್ರಾರಂಭಗೊಂಡಿತು.

ಶ್ರೀ ರಾಮ ದೇವರ ಭಾವಚಿತ್ರ ಇರಿಸಿ ದೀಪ ಪ್ರಜ್ವಲಿಸಿ ಕಾರ್ಯಕ್ರಮವು ಆರಂಭವಾಯಿತು.
ಭಜನಾ ಮಂದಿರದ ಅಧ್ಯಕ್ಷರುಪದಾಧಿಕಾರಿಗಳು ಹಾಗೂ ‌ಸದಸ್ಯರು ಮತ್ತು ಸ್ಥಳೀಯ ಭಕ್ತಾದಿಗಳು ಭಾಗವಹಿಸಿದರು.