ಅಯ್ಯನಕಟ್ಟೆ: ಆರೋಗ್ಯ ಧಾಮದಲ್ಲಿ ಉಚಿತ ಕನ್ನಡಕ ವಿತರಣೆ

0

ಡಾ. ಕಿಶನ್ ರಾವ್ ಅವರ ಅಯ್ಯನಕಟ್ಟೆಯ ಆರೋಗ್ಯದಾಮದಲ್ಲಿ ಉಚಿತ ಕನ್ನಡಕ ವಿತರಣಾ ಕಾರ್ಯಕ್ರಮ ಫೆ.2 ರಂದು ನಡೆಯಿತು.

ಪ್ರಸಾದ್ ನೇತ್ರಾಲಯ ಮಂಗಳೂರು ಇದರ ಸಹಯೋಗದಲ್ಲಿ ನಡೆದ ಕಾರ್ಯಕ್ರಮದಲ್ಲಿ 29 ಜನರಿಗೆ ಉಚಿತವಾಗಿ ಕನ್ನಡಕವನ್ನು ವಿತರಿಸಲಾಯಿತು.
ಆರೋಗ್ಯಧಾಮದಲ್ಲಿ ಉದ್ಘಾಟನೆಯ ಪ್ರಯುಕ್ತ ನಡೆದ ಉಚಿತ ಕಣ್ಣಿನ ತಪಾಸಣೆಯಲ್ಲಿ ಪರೀಕ್ಷೆಗೊಳಪಟ್ಟು, ಶಸ್ತ್ರಚಿಕಿತ್ಸೆ ಅವಶ್ಯವಿದ್ದ 8 ಮಂದಿಗೆ ಮಂಗಳೂರಿನ ಪ್ರಸಾದ್ ನೇತ್ರಾಲಯದಲ್ಲಿ ಉಚಿತ ಶಸ್ತ್ರಚಿಕಿತ್ಸೆ ನಡೆಸಲಾಯಿತು. ಅ್ಯಂಬುಲೆನ್ಸ್ ಮೂಲಕ ಮಂಗಳೂರಿಗೆ ಕರೆದೊಯೊಂದ್ದಿದ್ದು ತಜ್ಞ ವೈದ್ಯರಿಂದ ಶಸ್ತ್ರಚಿಕಿತ್ಸೆ ನಡೆಸಲಾಯಿತು.