ಅಲ್ಪ ಸಂಖ್ಯಾತ ಅಯೋಗದ ಅಧ್ಯಕ್ಷ ಅಬ್ದುಲ್‌ ಅಜೀಂ ಸುಳ್ಯ ಭೇಟಿ : ಹರ್ಲಡ್ಕ ವಿಲ್ಲಾದಲ್ಲಿ ಸನ್ಮಾನ

0

ಸುಳ್ಯಕ್ಕೆ ವಿವಿಧ ಕಾರ್ಯಕ್ರಮದಲ್ಲಿ ಭಾಗವಹಿಸಲು ಸುಳ್ಯಕ್ಕೆ ಆಗಮಿಸಿದ ಅಲ್ಪ ಸಂಖ್ಯಾತರ ಆಯೋಗದ ಅಧ್ಯಕ್ಷ ಅಬ್ದುಲ್ ಅಜೀಂ ಅವರಿಗೆ ಸ್ವಾಗತ ನೀಡಲಾಯಿತು.


ಸುಳ್ಯದ ಉದ್ಯಮಿ ಅಬ್ದುಲ್ ಲತೀಫ್ ಹರ್ಲಡ್ಕ ಅವರ ಮನೆ ಹರ್ಲಡ್ಕ ವಿಲ್ಲಾದಲ್ಲಿ ಅಬ್ದುಲ್ ಅಜೀಂ ಅವರನ್ನು ಸ್ವಾಗತಿಸಿ ಸನ್ಮಾನಿಸಲಾಯಿತು. ಮುಜೀಬುಲ್ಲಾ ಜಫಾರಿ, ವಕ್ಪ್ ಅಧಿಕಾರಿ ಅಬೂಬಕ್ಕರ್
ಲತೀಪ್ ಹರ್ಲಡ್ಕ, ಮುಖಂಡರಾದ ಮಹಮ್ಮದ್ ಇಕ್ಬಾಲ್ ಎಲಿಮಲೆ, ಟಿ.ಎಂ.ಶಹೀದ್ ತೆಕ್ಕಿಲ್, ಕೆ.ಎಂ.ಮುಸ್ತಫ, ಕೆ.ಎಸ್.ಉಮ್ಮರ್, ಎ.ಕೆ.ಹಸೈನಾರ್ ಕಲ್ಲುಗುಂಡಿ, ಹಮೀದ್ ಕುತ್ತಮೊಟ್ಟೆ, ಮೊಹಿಯುದ್ದೀನ್ ಫ್ಯಾನ್ಸಿ, ಅಬ್ದುಲ್ ಮಜೀದ್ ಜನತಾ, ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ, ಕೋಶಾಧಿಕಾರಿ ಬಿ.ಎನ್.ಪುಷ್ಪರಾಜ್, ಕಾರ್ಯದರ್ಶಿ ಗಂಗಾಧರ ಕಲ್ಲಪಳ್ಳಿ, ಪ್ರೆಸ್ ಕ್ಲಬ್ ಅಧ್ಯಕ್ಷ ಹರೀಶ್ ಬಂಟ್ಬಾಳ್,ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ದಯಾನಂದ ಕಲ್ನಾರ್, ಪ್ರೆಸ್ ಕ್ಲಬ್
ಸದಸ್ಯ ಶರೀಫ್ ಜಟ್ಟಿಪಳ್ಳ ಮತ್ತಿತರರು ಉಪಸ್ಥಿತರಿದ್ದರು. ಶ್ರೀನಿವಾಸ ನಾಯಕ್ ಇಂದಾಜೆ, ಕೆ.ಎಸ್.ಉಮ್ಮರ್, ಮುಜೀಬುಲ್ಲಾ ಜಫಾರಿ, ವಕ್ಪ್ ಅಧಿಕಾರಿ ಅಬೂಬಕ್ಕರ್ ಅವರನ್ನು ಸನ್ಮಾನಿಸಲಾಯಿತು.