ಬಿಜೆಪಿ ಜಿಲ್ಲಾ ಸಮಿತಿಗೆ ರಾಕೇಶ್ ರೈ ಕೆಡೆಂಜಿ, ಯತೀಶ್ ಆರ್ವಾರ, ವಿನಯಕುಮಾರ್ ಮುಳುಗಾಡು

0

ಭಾರತೀಯ ಜನತಾ ಪಾರ್ಟಿಯ ಜಿಲ್ಲಾ ಸಮಿತಿಯ ನೂತನ ಪದಾಧಿಕಾರಿಗಳ ನೇಮಕ ನಡೆದಿದೆ.

ಬಿಜೆಪಿ ಸುಳ್ಯ ಮಂಡಲ ಪ್ರಧಾನ ಕಾರ್ಯದರ್ಶಿಯಾಗಿದ್ದ ರಾಕೇಶ್ ರೈಯವರು ಉಪಾಧ್ಯಕ್ಷರಾಗಿ ನೇಮಕವಾಗಿದ್ದು, ಪ್ರಧಾನ ಕಾರ್ಯದರ್ಶಿಯಾಗಿ ಯತೀಶ್ ಆರ್ವಾರ , ಕಾರ್ಯದರ್ಶಿಯಾಗಿ ವಿನಯಕುಮಾರ್ ಮುಳುಗಾಡು ನೇಮಕಗೊಂಡಿದ್ದಾರೆ.