ಐವರ್ನಾಡಿನ ಪ್ರವೀಣಕುಮಾರ ಪವಿತ್ರಮಜಲು ಹಿರಿಯರ ಕ್ರೀಡಾಕೂಟದಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

0

ಮಂಗಳೂರಿನ ಮಂಗಳ ಸ್ಟೇಡಿಯಂ ನಲ್ಲಿ ಇತ್ತೀಚೆಗೆ ನಡೆದ 42 ನೇ ರಾಜ್ಯಮಟ್ಟದ ಹಿರಿಯರ ಕ್ರೀಡಾಕೂಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಐವರ್ನಾಡು ಗ್ರಾಮದ ಪ್ರವೀಣ ಕುಮಾರ ಪವಿತ್ರ ಮಜಲು ಇವರು 55+ ವಯೋಮಾನದ ಗುಂಡು ಎಸೆತದಲ್ಲಿ ದ್ವಿತೀಯ, ಚಕ್ರ ಎಸೆತದಲ್ಲಿ ದ್ವಿತೀಯ ಮತ್ತು 4×100 ರಿಲೇಯಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ.