ಶೇಣಿ: ಕೋಟಿ ಚೆನ್ನಯಬ್ರಹ್ಮ ಬೈದರ್ಕಳ ಗರಡಿಯಲ್ಲಿ ಬಿರಿ ತಂಬಿಲ ಸೇವೆ

0

ಅಮರಪಡ್ನೂರು ಗ್ರಾಮದ ಶೇಣಿ ಶ್ರೀ ಕೋಟಿ ಚೆನ್ನಯ ಬ್ರಹ್ಮ ಬೇದರ್ಕಳ ಗರಡಿಯಲ್ಲಿ ಫೆ.5 ರಂದು ಬಿರಿ ತಂಬಿಲ ಸೇವೆಯು ನಡೆಯಿತು.

ಶ್ರೀ ಕೋಟಿ ಚೆನ್ನಯ ಬ್ರಹ್ಮ ಬೈದರ್ಕಳ ನೇಮೋತ್ಸವ ಕಳೆದ ಬಳಿಕ ತಂಬಿಲ ಸೇವೆಯನ್ನು ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಗರಡಿಯ ಅನುವಂಶಿಕ ಆಡಳ್ತೆದಾರ ಬಿ.ಕೆ ಧರ್ಮಪಾಲ ಶೇಣಿಯವರ ನೇತೃತ್ವದಲ್ಲಿ ಕಾರ್ಯಕ್ರಮವು ನಡೆಯಿತು.
ಸ್ಥಳೀಯ ಭಕ್ತಾದಿಗಳು ಭಾಗವಹಿಸಿದರು.