ದ.ಕ.ಜಿಲ್ಲಾ ಭಾರತೀಯ ಜನತಾ ಪಾರ್ಟಿ ನೂತನ ಸಮಿತಿಯ ಜಿಲ್ಲಾ ಕಾರ್ಯಕಾರಿಣಿ ಸಭೆ

0

ದ.ಕ.ಜಿಲ್ಲಾ ಭಾರತೀಯ ಜನತಾ ಪಾರ್ಟಿ ನೂತನ ಸಮಿತಿಯ ಜಿಲ್ಲಾ ಕಾರ್ಯಕಾರಿಣಿ ಸಭೆ ಮಂಗಳೂರು ಬಿಜೆಪಿ ಕಚೇರಿಯಲ್ಲಿ ಫೆ.05 ರಂದು ನಡೆಯಿತು.


ಜಿಲ್ಲಾಧ್ಯಕ್ಷ ಸತೀಶ್ ಕುಂಪಲ,ರಾಜ್ಯ ಕಾರ್ಯದರ್ಶಿ ಬ್ರಿಜೇಶ್ ಚೌಟ,ಪ್ರಧಾನ ಕಾರ್ಯದರ್ಶಿ ಕಿಶೋರ್ ಬೊಟ್ಯಾಡಿ, ಯತೀಶ್ ಆರ್ವರ,ಬಿಜೆಪಿ ಸುಳ್ಯ ಮಂಡಲ ಅಧ್ಯಕ್ಷ ವೆಂಕಟ್ ವಲಳಂಬೆ, ಬಿಜೆಪಿ ಜಿಲ್ಲಾ ಪದಾಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.