ಸಮಾಜ ಘಾತುಕ ಶಕ್ತಿಗಳನ್ನು ಪತ್ತೆ ಹಚ್ಚಿ ಅವರನ್ನು ಶಿಕ್ಷೆಗೆ ಗುರಿ ಪಡಿಸಬೇಕು: ಗಿರೀಶ್ ಆಚಾರ್ಯ

0

ಕಡಬ ಕಾಲೇಜು ವಿದ್ಯಾರ್ಥಿಗಳಿಗೆ ಆಸಿಡ್ ಎರಚಿದ ಪ್ರಕರಣ ಕ್ಕೆ ಸಂಬಂಧಿಸಿ ವಿದ್ಯಾರ್ಥಿಗಳ ಭಾವನೆಗಳ ಜೊತೆ ಚೆಲ್ಲಾಟ ಮತ್ತು ವಿದ್ಯಾಭ್ಯಾಸಕ್ಕೆ ತೊಂದರೆ ಉಂಟಾಗುವ ಸಂದರ್ಭಗಳು ಎದುರಾದರೆ ಯಾವುದೇ ಕಾರಣಕ್ಕೂ ಕ್ಷಮಿಸಬಾರದು . ಕಡಬ ಆ್ಯಸಿಡ್ ಪ್ರಕರಣದಲ್ಲಿ ಬಂಧಿತ ಆರೋಪಿಗೆ ಕಠಿಣ ಶಿಕ್ಷೆಗೆ ಗುರಿಪಡಿಸುವ ಜೊತೆಗೆ ಈತನ ಹಿಂದೆ ಇರುವ ಕಾಣದ ಕೈಗಳು ಹಾಗೂ ಈ ಕೃತ್ಯಕ್ಕೆ ಪ್ರೇರಣೆ ನೀಡುವ ಸಮಾಜ ಘಾತುಕ ಶಕ್ತಿಗಳನ್ನು ಪತ್ತೆ ಹಚ್ಚಿ ಅವರನ್ನು ಶಿಕ್ಷೆಗೆ ಗುರಿ ಪಡಿಸಬೇಕು ಎಂದು ಹಿಂದುಳಿದ ಮೋರ್ಚಾ ಭಾಜಪ ಸುಳ್ಯ ಮಂಡಲ ಇದರ ಅಧ್ಯಕ್ಷ ಗಿರೀಶ್ ಆಚಾರ್ಯ ಪೈಲಾಜೆ ಆಗ್ರಹಿಸಿದ್ದಾರೆ.