ಪಂಚ ಗ್ಯಾರಂಟಿಗಳ ಮೂಲಕ ಕರ್ನಾಟಕ ರಾಜ್ಯ ದೇಶಕ್ಕೆ ಮಾದರಿ

0

ಐದೂ ಗ್ಯಾರಂಟಿಗಳು ಐದು ವರ್ಷವೂ ಗ್ಯಾರಂಟಿ

ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್ ಅಭಿಮತ

ಪಂಚ ಗ್ಯಾರಂಟಿ ಯೋಜನೆಗಳ ಮೂಲಕ ಸಿದ್ದರಾಮಯ್ಯ ಸರಕಾರವು ಇಡೀ ದೇಶಕ್ಕೆ ಮಾದರಿ ಯಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್ ಹೇಳಿದರು.

ಗ್ಯಾರಂಟಿ ಫಲಾನುಭವಿಗಳ ಸಮಾವೇಶದಲ್ಲಿ ಅತಿಥಿಯಾಗಿ ಮಾತನಾಡಿದ ಅವರು, ಯೋಜನೆಗಳು ಸುಳ್ಳು, ಪೊಳ್ಳು ಎಂದು ಹೇಳುತ್ತಿದ್ದವರೂ ಈಗ ಈ ಯೋಜನೆಗಳ ಪ್ರಯೋಜನ ಪಡೆಯುತ್ತಿದ್ದಾರೆ. ಐದು ವರ್ಷಗಳ ಕಾಲವೂ ಈ ಗ್ಯಾರಂಟಿ ಯೋಜನೆಗಳು ಗ್ಯಾರಂಟಿ ಆಗಿರುತ್ತವೆ ಎಂದು ಅವರು ಹೇಳಿದರು.