ಗ್ಯಾರಂಟಿ‌ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷರಾಗಿ ಭರತ್ ಮುಂಡೋಡಿ

0

ತಾಲೂಕು ಅಧ್ಯಕ್ಷರಾಗಿ ಶಾಹುಲ್ ಹಮೀದ್ ಕುತ್ತಮೊಟ್ಟೆ

ಜಿಲ್ಲಾ ಸಮಿತಿ ಸದಸ್ಯರಾಗಿ ರಂಜಿತ್ ರೈ ಮೇನಾಲ

ರಾಜ್ಯ ಸರಕಾರ ಜಾರಿಗೊಳಿಸಿರುವ ಐದು ಗ್ಯಾರಂಟಿಗಳ ಅನುಷ್ಠಾನಕ್ಕೆ ಸರಕಾರ ಸಮಿತಿಯನ್ನು ರಚಿಸಿದ್ದು ದ.ಕ. ಜಿಲ್ಲಾ ಸಮಿತಿ ಅಧ್ಯಕ್ಷರಾಗಿ ಹಿರಿಯ ಕಾಂಗ್ರೆಸ್ ಮುಖಂಡ ಭರತ್ ಮುಂಡೋಡಿ ನೇಮಕಗೊಂಡಿದ್ದಾರೆ.

ಸುಳ್ಯ ತಾಲೂಕು ಸಮಿತಿ‌ಅಧ್ಯಕ್ಷರಾಗಿ ಯೂತ್ ಕಾಂಗ್ರೆಸ್ ಅಧ್ಯಕ್ಷ ಶಾಹುಲ್ ಹಮೀದ್ ಕುತ್ತಮೊಟ್ಟೆ ನೇಮಕಗೊಂಡಿದ್ದು, ಜಿಲ್ಲಾ ಸಮಿತಿ ಸದಸ್ಯರಾಗಿ ಯೂತ್ ಕಾಂಗ್ರೆಸ್ ಉಪಾಧ್ಯಕ್ಷರಾಗಿ ರಂಜಿತ್ ರೈ ಮೇನಾಲ ನೇಮಕಗೊಂಡಿದ್ದಾರೆ.