ಗ್ಯಾರಂಟಿ ಅನುಷ್ಠಾನ ಸಮಿತಿ : ಮಡಿಕೇರಿ ತಾಲೂಕು ಅಧ್ಯಕ್ಷರಾಗಿ‌ ಮಂದಿರ ಮೋಹನದಾಸ್ ಆಯ್ಕೆ

0

ರಾಜ್ಯ ಸರಕಾರ ಗ್ಯಾರಂಟಿ ಯೋಜನೆ ಅನುಷ್ಠಾನಕ್ಕಾಗಿ ಸಮಿತಿ ರಚನೆಯಾಗಿದ್ದು ಮಡಿಕೇರಿ ತಾಲೂಕು ಅಧ್ಯಕ್ಷರಾಗಿ ಮಂದಿರ ಮೋಹನದಾಸ್ ನೇಮಕಗೊಂಡಿದ್ದಾರೆ.

ಕೊಡಗು ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಯಾಗಿರುವ ಇವರು, ಅರೆಭಾಷೆ ಅಕಾಡೆಮಿ ‌ಮಾಜಿ ಸದಸ್ಯ. ಕೊಡಗು‌ ಜಿಲ್ಲಾ ಏಲಕ್ಕಿ ಸಹಕಾರ ಸಂಘದ ನಿರ್ದೇಶಕರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ.