ಅರೆಭಾಷೆ ಅಕಾಡೆಮಿ ಅಧ್ಯಕ್ಷರು, ನ.ಪಂ. ನಾಮನಿರ್ದೇಶಿತ ಸದಸ್ಯರನ್ನು ಅಭಿನಂದಿಸಿದ ಯು.ಟಿ.ಖಾದರ್

0

ಅರೆ ಭಾಷೆ,ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾಗಿ ನೇಮಕವಾದ ಸದಾನಂದ ಮಾವಜಿ ಯವರನ್ನು ಮತ್ತು ಸುಳ್ಯ ನಗರ ಪಂಚಾಯತ್ ಸದಸ್ಯರಾಗಿ ನೇಮಕವಾದ ಸಿದ್ದೀಕ್ ಕೊಕೊ,ರಾಜು ಪಂಡಿತ್ ಭಾಸ್ಕರ್ ಪೂಜಾರಿಯವರನ್ನು ವಿಧಾನ ಸಭಾ ಸ್ಪೀಕರ್ ಯು ಟಿ ಖಾದರ್ ಕಾಸರಗೋಡಿನ ಬೇಕಲದಲ್ಲಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಕೆಪಿಸಿಸಿ ಮುಖ್ಯ ವಕ್ತಾರ ಟಿ ಎಂ ಶಾಹಿದ್ ತೆಕ್ಕಿಲ್, ಕೆ ಟಿ ವಿಶ್ವನಾಥ್ ಮೊದಲಾದವರು ಉಪಸ್ಥಿತರಿದ್ದರು.