ಬೆಳ್ಳಾರೆ: ಗೌರಿಪುರಂ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಗರ್ಭಗುಡಿಗೆ ದಾರಂದ ಮುಹೂರ್ತ

0

ಬೆಳ್ಳಾರೆಯ ಗೌರಿಪುರಂ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯ ಭರದಿಂದ ಸಾಗುತ್ತಿದ್ದು, ಗರ್ಭಗುಡಿಗೆ ದಾರಂದ ಮುಹೂರ್ತ ಮಾ. 20ರಂದು ನಡೆಯಿತು.
ದೇವಸ್ಥಾನದ ಅರ್ಚಕರು ವೈದಿಕ ವಿಧಿ ನೆರವೇರಿಸಿ ಪ್ರಾರ್ಥಿಸಿದರು. ಜೀರ್ಣೋದ್ಧಾರ ಸಮಿತಿ, ಆಡಳಿತ ಸಮಿತಿ ಪದಾಧಿಕಾರಿಗಳು, ಸದಸ್ಯರು, ಭಕ್ತಾದಿಗಳು ಈ ಸಂದರ್ಭದಲ್ಲಿ ಭಾಗಿಯಾದರು.