ಕೊಲ್ಲಮೊಗ್ರು: ಕಟ್ಟ ಕೊಚ್ಚಿಲ ಮಯೂರ ವಾಹನ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆಶ್ಲೇಷ ಪೂಜೆ, ದುರ್ಗಾ ಪೂಜೆ

0

ಕೊಲ್ಲಮೊಗ್ರು ಗ್ರಾಮದ ಕಟ್ಟ ಕೊಚ್ಚಿಲ ಶ್ರೀ ಮಯೂರ ವಾಹನ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಮಾ. 21ರಂದು ಆಶ್ಲೇಷ ಬಲಿ ಹಾಗೂ ದುರ್ಗಾ ಪೂಜೆ ನಡೆಯಿತು.

ದೇವಸ್ಥಾನದ ಸೇವಾ ಸಮಿತಿಯ ಅಧ್ಯಕ್ಷ ಮಣಿಕಂಠ ಕೊಳಗೆ, ಕಾರ್ಯದರ್ಶಿ ಬಾಲ ಸುಬ್ರಹ್ಮಣ್ಯ ಭಟ್, ಗೌರವ ಅಧ್ಯಕ್ಷರಾದ ಕಟ್ಟ ನಾರಾಯಣಯ್ಯ, ಉಪಾಧ್ಯಕ್ಷರಾದ ಗೋಪಾಲಕೃಷ್ಣ ಭಟ್, ಜೊತೆ ಕಾರ್ಯದರ್ಶಿಯಾದ ಹೇಮಂತ್ ದೋಳನ ಮನೆ ಹಾಗೂ ಸರ್ವ ಸದಸ್ಯರು ಹಾಗೂ ವ್ಯವಸ್ಥಾಪನ ಸಮಿತಿಯ ಮಾಜಿ ಸದಸ್ಯರುಗಳು, ಸ್ಥಳೀಯರು ಕಾರ್ಯಕ್ರಮ ಯಶಸ್ವಿಗೆ ದುಡಿದರು.