ನಾಳೆ (ಮಾ.26) ಡಿ.ಕೆ.ಶಿವಕುಮಾರ್ ಸುಬ್ರಹ್ಮಣ್ಯಕ್ಕೆ

0

ರಾಜ್ಯದ ಉಪಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿ.ಕೆ.ಶಿವಕುಮಾರ್ ರವರಹ ಮಾ.26ರಂದು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ.

ಧರ್ಮಸ್ಥಳ ದಿಂದ ಬೆಳಗ್ಗೆ 10 ಗಂಟೆಗೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಆಗಮಿಸುವ ಅವರು ಕ್ಷೇತ್ರದಲ್ಲಿ ಪೂಜೆ ಸಲ್ಲಿಸಿ, ಮಧ್ಯಾಹ್ನ 12 ಗಂಟೆಗೆ ವಾಪಾಸ್ ತೆರಳಲಿದ್ದಾರೆಂದು ತಿಳಿದುಬಂದಿದೆ