ಕಲ್ಲುಗುಂಡಿ: ಶ್ರೀ ಮಹಾವಿಷ್ಣು ಮೂರ್ತಿ ದೈವಸ್ಥಾನದಲ್ಲಿ ಗಣ ಹೋಮ

0

ಕಲ್ಲುಗುಂಡಿ ಶ್ರೀ ಮಹಾವಿಷ್ಣು ಮೂರ್ತಿ ದೈವಸ್ಥಾನದಲ್ಲಿ ಗಣ ಹೋಮವು ಪುರೋಹಿತ ಅಂಬರೀಶ್ ಭಟ್ ಮತ್ತು ನರಸಿಂಹ ಭಟ್ ಅವರ ನೇತೃತ್ವದಲ್ಲಿ ಮಾ.27ರಂದು ಬೆಳಿಗ್ಗೆ ನಡೆಯಿತು.

ಈ ಸಂದರ್ಭದಲ್ಲಿ ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನದ ಅಧ್ಯಕ್ಷ ಕೆ.ಆರ್. ಜಗದೀಶ್ ರೈ, ದೈವಸ್ಥಾನದ ಪ್ರಧಾನ ಪೂಜಾರಿ ನಾರಾಯಣ ಬಾಲೆಂಬಿ, ಕಚೇರಿ ನಿರ್ವಾಹಕ ಬಿ. ಶಿವರಾಮ , ತೀಯ ಸಮಾಜ ಭಕ್ತ ಬಾಂಧವರು ಸೇರಿದಂತೆ ದೈವಸ್ಥಾನದ ಪದಾಧಿಕಾರಿಗಳು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.