ಪೆರಾಜೆ ಜಾತ್ರೆ- ಭಗವತೀ ದೊಡ್ಡಮುಡಿ ಉತ್ಸವಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಣ್ ಆಗಮನ – ಪ್ರಸಾದ ಸ್ವೀಕಾರ

0

ಪೆರಾಜೆ ಶ್ರೀ ಶಾಸ್ತಾವು ದೇವಸ್ಥಾನದಲ್ಲಿ ಜಾತ್ರೋತ್ಸವ ಸಂಭ್ರಮ ನಡೆಯುತ್ತಿದ್ದು ಎ.೧ರಂದು ಭಗವತೀ ದೊಡ್ಡಮುಡಿ ಉತ್ಸವ ನಡೆಯಿತು.
ಈ ಸಂದರ್ಭದಲ್ಲಿ ಮೈಸೂರು – ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಣ್ ಆಗಮಿಸಿ ದೈವದ ಪ್ರಸಾದ ಸ್ವೀಕರಿಸಿದರು.

ಕ್ಷೇತ್ರದ ಶಾಸಕ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ .ಎಸ್. ಪೊನ್ನಣ್ಣ, ಗ್ರಾ.ಪಂ. ಸದಸ್ಯ ಸುರೇಶ್ ಪೆರುಮುಂಡ, ನಾಪೊಕ್ಲು ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮನು ಪೆರುಮುಂಡ, ವಲಯ ಕಾಂಗ್ರೆಸ್ ಅಧ್ಯಕ್ಷ ಜಯರಾಮ, ಯೂತ್ ಅಧ್ಯಕ್ಷ ಗೌತಮ್ ಮೂಲೆಮಜಲು ಮತ್ತಿತರರು ಅವರ ಜತೆಗಿದ್ದರು.