ಪಂಜ: ದೇಗುಲದ ಗೌರವ ಸಲಹೆಗಾರರಿಗೆ ಗೌರವಾರ್ಪಣೆ

0

ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನ ವ್ಯವಸ್ಥಾಪನ ಸಮಿತಿಯ ಗೌರವ ಸಲಹೆಗಾರರಾಗಿ ಆಯ್ಕೆಯಾದ ಮಹೇಶ್ ಕುಮಾರ್ ಕರಿಕ್ಕಳ, ಆನಂದ ಗೌಡ ಕಂಬಳ , ಪರಮೇಶ್ವರ ಬಿಳಿಮಲೆ ಯವರಿಗೆ ಶ್ರೀ ದೇಗುಲದ ವತಿಯಿಂದ ಗೌರವಾರ್ಪಣೆ ಮಾಡಲಾಯಿತು.

ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಡಾ. ದೇವಿ ಪ್ರಸಾದ್ ಕಾನತ್ತೂರ್, ಪ್ರಧಾನ ಅರ್ಚಕ ರಾಮಚಂದ್ರ ಭಟ್, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಧರ್ಮ ಪಾಲಗೌಡ ಮರಕಡ ಕಾಚಿಲ, ಸಂತೋಷ್ ಕುಮಾರ್ ರೈ ಬಳ್ಪ,ಧರ್ಮಣ್ಣ ನಾಯ್ಕ ಗರಡಿ, ಸತ್ಯನಾರಾಯಣ ಭಟ್ ಕಾಯಂಬಾಡಿ, ಮಾಯಿಲಪ್ಪ ಗೌಡ ಎಣ್ಮೂರು, ಶ್ರೀಮತಿ ಪವಿತ್ರ ಮಲ್ಲೇಟ್ಟಿ, ಶ್ರೀಮತಿ ಮಾಲಿನಿ ಕುದ್ವ, ಅರ್ಚಕ ನರೇಶ್ ಕೃಷ್ಣ ಉಪಸ್ಥಿತರಿದ್ದರು.