ರಾಜ್ಯ ಉಚ್ಚ ನ್ಯಾಯಾಲದ ಹಿರಿಯ ನ್ಯಾಯವಾದಿ ಬಾಲಕೃಷ್ಣ ಶಾಸ್ತ್ರಿ ಪಂಜ ದೇಗುಲಕ್ಕೆ ಭೇಟಿ

0

ಕರ್ನಾಟಕ ರಾಜ್ಯ ಉಚ್ಚ ನ್ಯಾಯಾಲಯ ದ ಹಿರಿಯ ನ್ಯಾಯವಾದಿ ಗುತ್ತಿಗಾರು ಬಾಲಕೃಷ್ಣ ಶಾಸ್ತ್ರಿ ಯವರು ಪಂಜ ಶ್ರೀ ಪರಿವಾರ ಪಂಚಿಂಗೇಶ್ವರ ದೇಗುಲಕ್ಕೆ ಭೇಟಿ ನೀಡಿ ಪ್ರಸಾದ ಸ್ವೀಕರಿಸಿದರು

ದೇಗುಲದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ರಾದ ಡಾ.ದೇವಿ ಪ್ರಸಾದ್ ಕಾನತ್ತೂರ್, ವ್ಯವಸ್ಥಾ ಪನ ಸಮಿತಿ ಸದಸ್ಯ ರಾದ ಸತ್ಯನಾರಾಯಣ ಭಟ್ ಕಾಯಂಬಾಡಿ, ಸಂತೋಷ್ ಕುಮಾರ್ ರೈ ಬಳ್ಪ ,ವ್ಯವಸ್ಥಾಪನ ಸಮಿತಿ ಮಾಜಿ ಸದಸ್ಯ ರಜಿತ್ ಭಟ್ ಪಂಜ ಬೀಡು,ಅರ್ಚಕ ನರೇಶ್ ಕೃಷ್ಣ ಉಪಸ್ಥಿತರಿದ್ದರು.