ಆಲಂಗಾರು ಚುನಾವಣಾ ಪ್ರಚಾರ ಸಭೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪದ್ಮರಾಜ್ ಪೂಜಾರಿ

0

ಲೋಕಸಭಾ ಚುನಾವಣೆಯ ದ. ಕ ಜಿಲ್ಲಾ ಲೋಕಸಭಾ ಅಭ್ಯರ್ಥಿಯಾದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ ಯವರ ಪರ ಬೆಳೆಂದೂರು ಜಿಲ್ಲಾ ಪಂಚಾಯತ್ ಕ್ಷೇತ್ರದ ಅಲಂಕಾರುನಲ್ಲಿ ನಡೆದ ಬಹಿರಂಗ ಸಭೆಯಲ್ಲಿ ಮಾಜಿ ಸಚಿವರು ಹಾಗೂ ದ. ಕ ಜಿಲ್ಲೆಯ ಲೋಕಸಭಾ ಚುನಾವಣೆಯ ಪ್ರಚಾರ ಸಮಿತಿ ಉಸ್ತುವಾರಿಯಾದ ಬಿ. ರಮಾನಾಥ ರೈ ಯವರು ಭಾಗವಹಿಸಿ ಮತಯಾಚಿಸಿದರು.ಈ ಸಂದರ್ಭದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.