ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ವರ್ಗಗಳ ವಿಭಾಗ ಉಪಾಧ್ಯಕ್ಷರಾಗಿ ಭವಾನಿಶಂಕರ್ ಕಲ್ಮಡ್ಕ ನೇಮಕ

0

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ವರ್ಗಗಳ ವಿಭಾಗದ ಉಪಾಧ್ಯಕ್ಷರಾಗಿ ಭವಾನಿಶಂಕರ್ ಕಲ್ಮಡ್ಕರನ್ನು ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ವರ್ಗಗಳ ಅಧ್ಯಕ್ಷ ನಾರಾಯಣ ನಾಯ್ಕ ಬಂಟ್ವಾಳ ರವರು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.


ಇಂದು ಸುಳ್ಯದಲ್ಲಿ ನಡೆದಸುಳ್ಯ ಬ್ಲಾಕ್ ಪರಿಶಿಷ್ಟ ವರ್ಗಗಳ ವಿಭಾಗದ ಸಭೆಯಲ್ಲಿ ನೇಮಕಾತಿ ಆದೇಶವನ್ನು ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಮೂಲಕ ನೀಡಿದರು.