ಸುಳ್ಯ ಸಂತ ಜೋಸೆಫ್ ಶಾಲೆಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

0

ಸುಳ್ಯದ ಸಂತ ಜೋಸೆಫ್ ಶಾಲೆಯಲ್ಲಿ ಅಂಬೇಡ್ಕರ್ ಜಯಂತಿ ಏ. 14ರಂದು ಆಚರಿಸಲಾಯಿತು.

ಚರ್ಚ್ ಧರ್ಮಗುರು ಫಾ. ವಿಕ್ಟರ್ ಡಿಸೋಜರವರು ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ನಮನ ಸಲ್ಲಿಸಿ ಮಾತನಾಡಿದರು.

ಚರ್ಚ್ ಪಾಲನಾ ಸಮಿತಿ ಉಪಾಧ್ಯಕ್ಷ ನವೀನ್ ಮಾಚದೊ, ಚರ್ಚ್ ಬಾಂದವರು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.