ಲೋಕಸಭಾ ಚುನಾವಣೆ : ಕಾಯರ್ತೋಡಿಯಲ್ಲಿ ಕಾಂಗ್ರೆಸ್ ಮನೆ ಮನೆ ಭೇಟಿ

0

ಲೋಕಸಭಾ ಚುನಾವಣೆಯ ಪ್ರಯುಕ್ತ ಕಾಯರ್ತೋಡಿ ವಾರ್ಡ್ ನಲ್ಲಿ ಮನೆ ಮನೆ ಭೇಟಿ ನೀಡಿ, ಮತ ಯಾಚನೆ ಕಾರ್ಯಕ್ರಮ ನಡೆಯಿತು.

ಈ ಸಂದರ್ಭ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪಿ.ಎಸ್.ಗಂಗಾಧರ್, ಕೆಪಿಸಿಸಿ ಅಲ್ಪ ಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿ ಕೆ.ಎಂ.ಮುಸ್ತಫ, ಇಂಟೆಕ್ ಅಧ್ಯಕ್ಷ ಶಾಫಿ ಕುತ್ತಮೊಟ್ಟೆ, ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ಸುರೇಶ್ ಎಂ.ಹೆಚ್., ಶಮೀವುಲ್ಲ, ಆನಂದ ಕಾಯರ್ತೋಡಿ, ಶಹೀದ್ ಪಾರೆ ಇದ್ದರು.