ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಣ್ ಪರವಾಗಿ ಸಂಪಾಜೆ ಪಂಚಾಯತ್ ವ್ಯಾಪ್ತಿಯಲ್ಲಿ ಪ್ರಚಾರಕ್ಕೆ ಚಾಲನೆ

0

ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಎಂ. ಲಕ್ಷ್ಮಣ್ ಪರವಾಗಿ ಕಾಂಗ್ರೆಸ್ ಮುಖಂಡರು ಸಂಪಾಜೆ ಗ್ರಾಮ ಪಂಚಾಯತ್ ವ್ಯಾಪ್ತಿ ಯ ಬೂತ್ ನಂಬ್ರ 23,24 ರಲ್ಲಿ ಮತಪ್ರಚಾರಕ್ಕೆ ಚಾಲನೆ ನೀಡಲಾಯಿತು.

ಈ ಸಂದರ್ಭದಲ್ಲಿ ಸಂಪಾಜೆ ವಲಯ ಅಧ್ಯಕ್ಷ ಪಿ. ಎಲ್. ಸುರೇಶ್, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಎಸ್ ಮೊಯ್ದೀನ್ ಕುಂಞಿ, ಕೊಡಗು ಜಿಲ್ಲಾ ಮಾಜಿ ಯುವ ಕಾಂಗ್ರೆಸ್ ಅಧ್ಯಕ್ಷ ಹನೀಫ್ ಎಸ್. ಪಿ. ಸಂಪಾಜೆ ಬೂತ್ ಅಧ್ಯಕ್ಷ ರಿತಿನ್ ಡೆಮ್ಮಲೆ,ಬಿ.ಎಲ್.ಎ. ತಿಮ್ಮಪ್ಪ ಚೆಡಾವು ಬೂತ್ ಅಧ್ಯಕ್ಷ ಸುಂದರ ,ಬಿಎಲ್ಎ ಸಂತೋಷ್ ಕುಮಾರ್, ರೋಹಿತ್ ಕುದ್ಕುಳಿ, ಕೊಯನಾಡು ಮಾದವ, ಬಾಲಕೃಷ್ಣ, ಜಯಪ್ರಕಾಶ್, ರುನೈಝ್ ಮತ್ತಿತರರು ಉಪಸ್ಥಿತರಿದ್ದರು.