ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಗುತ್ತಿಗಾರು ಬೆಳ್ಯಪ್ಪ ಗೌಡ ಕಡ್ತಲ್ ಕಜೆ ಮನೆ ಭೇಟಿ

0

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿ ಹಾಗೂ ಜಾತ್ಯಾತೀತ ಜನತಾದಳ ಮೈತ್ರಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಎ.17ರಂದು ಗುತ್ತಿಗಾರು ಬೆಳ್ಯಪ್ಪ ಗೌಡ ಕಡ್ತಲ್ ಕಜೆ ಮನೆ ಭೇಟಿ ಮಾಡಿದರು.

ಈ ಸಂದರ್ಭದಲ್ಲಿ ಶಾಸಕಿ ಭಾಗಿರಥಿ ಮುರುಳ್ಯ, ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ, ವೆಂಕಟ್ ದಂಬೆಕೋಡಿ, ಉಪಾಧ್ಯಕ್ಷ ವಿನಯಕುಮಾರ್ ಮುಳುಗಾಡು, ಶ್ರೀಕಾಂತ್ ಮಾವಿನಕಟ್ಟೆ, ದುರ್ಗೇಶ್ ಪಾರೆಪ್ಪಾಡಿ, ಕಿಶೋರ್ ಕುಮಾರ್ ಪೈಕ ಬೊಮ್ಮದೇರೆ, ವರ್ಷಿತ್ ಕಡ್ತಲ್ ಕಜೆ, ಸಚಿನ್ ಮೊಟ್ಟೆಮನೆ, ಸಂದೀಪ್ ಮೊಟ್ಟೆಮನೆ, ನವೀನ್ ಬಾಳುಗೋಡು, ಲೊಕೇಶ್ವರ ಡಿ.ಆರ್, ಸ್ಥಳೀಯ ಜನ ಪ್ರತಿನಿಧಿಗಳು, ಪಕ್ಷದ ಕಾರ್ಯಕರ್ತರುಗಳು ಉಪಸ್ಥಿತರಿದ್ದರು.