ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಅಧ್ಯಕ್ಷರಾಗಿ ಮಹೇಶ್ ಪುಚ್ಚಪ್ಪಾಡಿ ಆಯ್ಕೆ

0

ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ನೂತನ ಅಧ್ಯಕ್ಷರಾಗಿ ಗುತ್ತಿಗಾರು ಕಮಿಲದ ಮಹೇಶ್‌ ಪುಚ್ಚಪ್ಪಾಡಿ ಹಾಗೂ ಕಾರ್ಯದರ್ಶಿಯಾಗಿ ಕೋಡಪದವು ಕೆಲಿಂಜದ ವೆಂಕಟಗಿರೀಶ್ ಸಿ. ಜಿ. ಆಯ್ಕೆಯಾಗಿದ್ದಾರೆ.

ಪುತ್ತೂರಿನಲ್ಲಿ ನಡೆದ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ಆಯ್ಕೆ ನಡೆಯಿತು. ಉಪಾಧ್ಯಕ್ಷರಾಗಿ ಎಂ. ಡಿ. ವಿಜಯಕುಮಾರ್ ಮಡಪ್ಪಾಡಿ ಹಾಗೂ ಜತೆ ಕಾರ್ಯದರ್ಶಿಯಾಗಿ ಸಾಯಿಶೇಖರ್ ಕರಿಕಳ, ಪಂಜ ಆಯ್ಕೆಯಾದರು