ಬಡ್ಡಡ್ಕ ರಾಮಕೃಷ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆಯಲ್ಲಿ ಬೆಳ್ಳಂಬೆಳಗ್ಗೆ ಸರತಿ ಸಾಲಿನಲ್ಲಿ ನಿಂತಿರುವ ಮತದಾರರು

0

ಬಡ್ಡಡ್ಕ ಬೂತ್ ನಲ್ಲಿ ಸರತಿ ಸಾಲಿನಲ್ಲಿ ನಿಂತಿರುವ ಮತದಾರರು ಬಿಸಿಲಿನಿಂದ ರಕ್ಷಣೆ ಪಡೆಯಲು ಮರದಡಿಯಲ್ಲಿ ಆಸರೆ ಪಡೆದರು. ಬಿರು ಬಿಸಿಲಿನಲ್ಲಿ ಸಾಲು ನಿಲ್ಲುವ ಪರಿಸ್ಥಿತಿಯ ಬಗ್ಗೆ ಮತದಾರರು ಅಸಮಾಧಾನ ವ್ಯಕ್ತಪಡಿಸಿದರು. ಶೃಂಗಾರ ಮಾಡುವ ಬದಲು ಶಾಮಿಯಾನ ಅಳವಡಿಸಬೇಕಿತ್ತು ಅಭಿಪ್ರಾಯ ವ್ಯಕ್ತಪಡಿಸಿದರು