ಸುಬ್ರಹ್ಮಣ್ಯ ಕೆ. ಎಸ್.ಎಸ್. ಕಾಲೇಜು ಮತಗಟ್ಟೆ ಬಳಿ ಕಾಂಗ್ರೆಸ್ ಕಾರ್ಯಕರ್ತರು

0

ಸುಬ್ರಹ್ಮಣ್ಯ ಕೆ.ಎಸ್.ಎಸ್ ಕಾಲೇಜು ಮತಗಟ್ಟೆ ಬಳಿ ಕಾಂಗ್ರೆಸ್ ಕಾರ್ಯಕರ್ತರು ತಮ್ಮ ಅಭ್ಯರ್ಥಿ ಪದ್ಮರಾಜ್ ಪರ ಮತಯಾಚನೆ ಮಾಡಿದರು. ಹರೀಶ್ ಇಂಜಾಡಿ, ಶಿವರಾಮ ರೈ, ಲೋಲಾಕ್ಷ, ಮಾದವ ದೇವರಗದ್ದೆ, ಪವನ್ ಎಂ.ಡಿ, ಸುಬ್ರಹ್ಮಣ್ಯ ರಾವ್ ಮತ್ತಿತರರು ಉಪಸ್ಥಿತರಿದ್ದರು.