ಅರಂತೋಡು ಮತದಾನ ಕೇಂದ್ರದ ಹೊರಗೆ ಬಿಜೆಪಿ ಕಾರ್ಯಕರ್ತರು

0

ಅರಂತೋಡು ಮತದಾನ ಕೇಂದ್ರದ ಹೊರಗೆ ಕೃಷಿ ಪತ್ತಿನ ಸಹಕಾರಿ ಸಂಘದ ಬಳಿ ಬಿಜೆಪಿ ಕಾರ್ಯಕರ್ತರು ಸೇರಿರುವುದು. ಬಿಜೆಪಿ ಸುಳ್ಯ ವಿಧಾನಸಭಾ ಕ್ಷೇತ್ರದ ಚುನಾವಣಾ ಸಂಚಾಲಕ ಹರೀಶ್ ಕಂಜಿಪಿಲಿ, ಮಂಡಲ ಸಮಿತಿಯ ಪ್ರಧಾನ ಕಾರ್ಯದರ್ಶಿ ವಿನಯ ಕುಮಾರ್ ಕಂದಡ್ಕ, ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ, ಮುಳಿಯ ಕೇಶವ ಭಟ್, ಗ್ರಾ.ಪಂ. ಸದಸ್ಯರಾದ ಶಿವಾನಂದ ಕುಕ್ಕುಂಬಳ, ಶ್ರೀಮತಿ ಮಾಲಿ‌ನಿ ಉಳುವಾರು , ತಾ.ಪಂ. ಮಾಜಿ ಉಪಾಧ್ಯಕ್ಷೆ ಶ್ರೀಮತಿ ಪುಷ್ಪಾ ಮೇದಪ್ಪ ಸೇರಿದಂತೆ ಸ್ಥಳೀಯ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.