ಬೋರುಗುಡ್ಡೆಗೆ ಆಗಮಿಸಿದ ಕಾಂಗ್ರೆಸ್ ಅಭ್ಯರ್ಥಿ ‌ಪದ್ಮರಾಜ್ ಆರ್

0

ಸುಳ್ಯದ ಗಾಂಧಿನಗರ – ಬೋರುಗುಡ್ಡೆ 171 ಬೂತ್ ಗೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿಯವರು ಆಗಮಿಸಿ, ಕಾರ್ಯಕರ್ತರೊಂದಿಗೆ ಮಾತನಾಡಿದರು. ಬೂತ್ ಅಧ್ಯಕ್ಷ ಹಾಗೂ ನ.ಪಂ. ನಾಮನಿರ್ದೇಶಿತ ಸದಸ್ಯ ಸಿದ್ದೀಕ್ ಕೊಕ್ಕೊ ಅಭ್ಯರ್ಥಿ ಯನ್ನು ಸ್ವಾಗತಿಸಿದರು.

ಇಂಟೆಕ್ ಕಾಂಗ್ರೆಸ್ ಅಧ್ಯಕ್ಷ ಶಾಫಿ ಕುತ್ತಮೊಟ್ಟೆ, ಗ್ಯಾರಂಟಿ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಶಾಹುಲ್ ಹಮೀದ್ ಕುತ್ತಮೊಟ್ಟೆ, ನ.ಪಂ. ಸದಸ್ಯ ಶರೀಫ್ ಕಂಠಿ ಸಹಿತ ಕಾರ್ಯಕರ್ತರು ಇದ್ದರು.