ಪೆರುವೋಡಿ ಶ್ರೀ ವಿಷ್ಣುಮೂರ್ತಿ ದೇವರಿಗೆ ಮಳೆ ಪ್ರಾಪ್ತಿಗಾಗಿ ಸೀಯಾಳ ಅಭಿಷೇಕ

0

ಪೆರುವಾಜೆ ಗ್ರಾಮದ ಪೆರುವೋಡಿ ಶ್ರೀ ವಿಷ್ಣುಮೂರ್ತಿ ದೇವರಿಗೆ ಮಳೆ ಪ್ರಾಪ್ತಿಗಾಗಿ ಸೀಯಾಳ ಅಭಿಷೇಕವು ಮೇ.01 ರಂದು ನಡೆಯಿತು.
ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮೊಕ್ತೇಸರರು ಮತ್ತು ಮೊಕ್ತೇಸರರು,ಜಾತ್ರೋತ್ಸವ ಸಮಿತಿಯ ಪದಾಧಿಕಾರಿಗಳು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.