ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪರ ಮತಯಾಚನೆಯಲ್ಲಿ ಸುಳ್ಯದ ಇಕ್ಬಾಲ್ ಎಲಿಮಲೆ ಭಾಗಿ

0

ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ್ ರವರ ಪರವಾಗಿ ಮತಯಾಚನೆಯಲ್ಲಿ ಸುಳ್ಯದ ಕಾಂಗ್ರೆಸ್ ಪಕ್ಷದ ಮುಖಂಡ ಐ ಕೆ ಮಹಮ್ಮದ್ ಇಕ್ಬಾಲ್ ಎಲಿಮಲೆ ಹಾಗೂ ಸುಳ್ಯದ ಇತರ ಮುಖಂಡರು ಭಾಗವಹಿಸಿದ್ದಾರೆ.

ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಎಸ್.ಮಲ್ಲಿಕಾರ್ಜುನ ಹಾಗೂ ಪಕ್ಷದ ಇನ್ನಿತರ ಮುಖಂಡರುಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಸುಳ್ಯದಿಂದ ಸಿದ್ದೀಕ್ ಜೀರ್ಮುಖಿ, ಫೈಝಲ್ ಜೀರ್ಮುಖಿ, ಹನೀಫ್ ಮೆತ್ತಡ್ಕ ಮೊದಲಾದವರು ಭಾಗವಹಿಸಿದ್ದರು.