ಹಿರಿಯ ಉದ್ಯಮಿ ಉಪೇಂದ್ರ ಕಾಮತ್ ನಿಧನಕ್ಕೆ ಜನತಾ ಗ್ರೂಪ್ಸ್ ಸಂತಾಪ

0


ಸುಳ್ಯದ‌ ಹಿರಿಯ ಉದ್ಯಮಿ ಸಾಮಾಜಿಕ, ರಾಜಕೀಯ ಧುರೀಣ ಎಲ್ಲಾರ ಪ್ರೀತಿ ವಿಶ್ವಾಸಕ್ಕೆ ಪಾತ್ರರಾದ ಉಪೇಂದ್ರ ಕಾಮತ್ ರವರ ನಿಧನ ಸಮಾಜಕ್ಕೆ ತುಂಬಾಲಾರದ ನಷ್ಟ ಅವರ ಅಗಲುವಿಕೆಯು ದುಃಖವನ್ನು ಸಹಿಸುವ ಶಕ್ತಿಯನ್ನು ದೇವರು ಅವರ ಕುಟುಂಬಕ್ಕೆ ಮತ್ತು ಸಮಾಜಕ್ಕೆ ನೀಡಲಿ ಎಂದು ಜನತಾ ಗ್ರೂಪ್ಸ್ ಸಂತಾಪ ಸೂಚಿಸಿದ್ದಾರೆ. ಸಂತಾಪ