ನಾಳೆ ಸಂಜೆ ಜಾಲ್ಸೂರಿನಲ್ಲಿ ದಿ. ಉಪೇಂದ್ರ ಕಾಮತ್ ಅವರಿಗೆ ಜಾಲ್ಸೂರು ಗ್ರಾಮಸ್ಥರು ಹಾಗೂ ವಿವಿಧ ಸಂಘ -ಸಂಸ್ಥೆಗಳ ವತಿಯಿಂದ ಶ್ರದ್ಧಾಂಜಲಿ ಸಭೆ

0

ಹಿರಿಯ ಬಿಜೆಪಿ ಮುಖಂಡ ಹಾಗೂ ಜಾಲ್ಸೂರು ಗ್ರಾಮದ ವಿನೋಬನಗರದ ಶ್ರೀ ಅನಂತ ಸುಬ್ರಾಯ ಕಾಮತ್ & ಸನ್ಸ್ ಗೇರುಬೀಜ ಕಾರ್ಖಾನೆ ಸ್ಥಾಪಕರಾದ ದಿ. ಕೆ. ಉಪೇಂದ್ರ ಕಾಮತ್ ಅವರಿಗೆ ಜಾಲ್ಸೂರು ಗ್ರಾಮ ಪಂಚಾಯತಿ, ಜಾಲ್ಸೂರು ಗ್ರಾಮಸ್ಥರು ಹಾಗೂ ಗ್ರಾಮದ ವಿವಿಧ ಸಂಘ -ಸಂಸ್ಥೆಗಳ ವತಿಯಿಂದ ಶ್ರದ್ಧಾಂಜಲಿ ಸಭೆಯು ನಾಳೆ ಮೇ.9ರಂದು ಸಂಜೆ ಜಾಲ್ಸೂರು ಗ್ರಾಮ ಪಂಚಾಯತಿ ಸಭಾಭವನದಲ್ಲಿ ನಡೆಯಲಿದೆ.

ಜಾಲ್ಸೂರು ಗ್ರಾಮ ಪಂಚಾಯತಿ, ಜಾಲ್ಸೂರು ಗ್ರಾಮಸ್ಥರು ಹಾಗೂ ಜಾಲ್ಸೂರಿನ ವಿವಿಧ ಸಂಘ ಸಂಸ್ಥೆಗಳ ವತಿಯಿಂದ ಶ್ರದ್ಧಾಂಜಲಿ ಹಾಗೂ ನುಡಿನಮನ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿದುಬಂದಿದೆ.