ಮಂಗಳೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಪಕ್ಷ ವಿಜಯಿಯಾದ ಹಿನ್ನೆಲೆಯಲ್ಲಿ ಐನೆಕಿದುನಲ್ಲಿ ಬಿಜೆಪಿಗರು ಮೇ.4 ರ ಸಂಜೆ ಸಂಭ್ರಮಾಚರಣೆ ಮಾಡಿದರು.















ಸಿಹಿತಿಂಡಿ ಹಂಚಿ, ಪಟಾಕಿ ಸಿಡಿಸಿ ಸಂಭ್ರಮಿಸಿದರು. ಸ್ಥಳೀಯ ನಾಯಕರು, ಬಿಜೆಪಿ ಸದಸ್ಯರು ಉಪಸ್ಥಿತರಿದ್ದರು..
ಮಂಗಳೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಪಕ್ಷ ವಿಜಯಿಯಾದ ಹಿನ್ನೆಲೆಯಲ್ಲಿ ಐನೆಕಿದುನಲ್ಲಿ ಬಿಜೆಪಿಗರು ಮೇ.4 ರ ಸಂಜೆ ಸಂಭ್ರಮಾಚರಣೆ ಮಾಡಿದರು.















ಸಿಹಿತಿಂಡಿ ಹಂಚಿ, ಪಟಾಕಿ ಸಿಡಿಸಿ ಸಂಭ್ರಮಿಸಿದರು. ಸ್ಥಳೀಯ ನಾಯಕರು, ಬಿಜೆಪಿ ಸದಸ್ಯರು ಉಪಸ್ಥಿತರಿದ್ದರು..