![](https://sullia.suddinews.com/wp-content/uploads/2024/06/image-139.png)
ಪಂಜ ಶ್ರೀಪರಿವಾರ ಪಂಚಲಿಂಗೇಶ್ವರ ದೇವಳಕ್ಕೆ ಹೋಗುವ ರಸ್ತೆಯಲ್ಲಿ ಇದ ಕೆಸರನ್ನು ಶ್ರಮದಾನ ಹಾಗೂ ಜೆಸಿಬಿ ಮೂಲಕ ಸರಿ ಮಾಡಲಾಯಿತು. ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ದೇವಿಪ್ರಸಾದ್ ಕಾನತ್ತೂರ್,ಕಲ್ಮಡ್ಕ ಗ್ರಾಮ ಪಂಚಾಯತ್ ಅಧ್ಯಕ್ಷ ಮಹೇಶ್ ಕುಮಾರ್ ಕರಿಕಳ,ವ್ಯವಸ್ಥಾಪ ಸಮಿತಿ ಸದಸ್ಯರಾದ ಸಂತೋಷ್ ಕುಮಾರ್ ರೈ,ಧರ್ಮಣ್ಣ ನಾಯ್ಕ ಗರಡಿ,ವ್ಯವಸ್ಥಾಪನ ಸಮಿತಿ ಮಾಜಿ ಸದಸ್ಯ ರಜಿತ್ ಭಟ್ ಪಂಜಬೀಡು,ಹಾಗೂ ಕೇಶವ ಕುದ್ವ , ಲೋಕನಾಥ್ ಕುದ್ವ ,ಸೂರ್ಯ ಭಟ್,ಅನುರಾಜ್ ಕಕ್ಯಾನ ,ತೀರ್ಥಪ್ರಸಾದ ಪಲ್ಲತ್ತಡ್ಕ, ದೇವಳದ ಸಿಬ್ಬಂದಿಗಳು ಶ್ರಮದಾನದಲ್ಲಿ ಪಾಲ್ಗೊಂಡಿದ್ದರು.