ಸುಳ್ಯ ತಾಲೂಕು ಪಿಂಚಣಿದಾರರ ಮತ್ತು ನಿವೃತ್ತ ನೌಕರರ ಸಂಘದ ವಾರ್ಷಿಕ ಮಹಾಸಭೆ

0


ಸುಳ್ಯ ತಾಲೂಕು ಪಿಂಚಣಿದಾರರ ಮತ್ತು ನಿವೃತ್ತ ನೌಕರರ ವಾರ್ಷಿಕ ಮಹಾಸಭೆ ಇಂದು ಸುಳ್ಯದ ಸಂಧ್ಯಾರಶ್ಮಿ ಸಭಾಭವನದಲ್ಲಿ ನಡೆಯಿತು.
ಸಭೆಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರಾದ ಡಾ.ಎಸ್.ರಂಗಯ್ಯ ವಹಿಸಿದ್ದರು.ವೇದಿಕೆಯಲ್ಲಿ ಸಂಘದ ಗೌರವಾಧ್ಯಕ್ಷ ಬಾಬು ಗೌಡ ಅಚ್ರಪ್ಪಾಡಿ, ಕಾರ್ಯದರ್ಶಿ ದಾಮೋದರ ಗೌಡ ಕೆ.ವಿ., ಉಪಾಧ್ಯಕ್ಷರುಗಳಾದ ರಾಮಚಂದ್ರ ಪಳಂಗಾಯ, ಶ್ರೀಮತಿ ಪ್ರೇಮಲತಾ, ಕೋಶಾಧಿಕಾರಿ ಸುಬ್ರಹ್ಮಣ್ಯ ಹೊಳ್ಳ , ನಿವೃತ್ತ ಶಿಕ್ಷಕಿ ಶ್ರೀಮತಿ ಕಮಲಾಕ್ಷಿ ಉಪಸ್ಥಿತರಿದ್ದರು. ಸಭೆಯಲ್ಲಿ ವಾರದಿ ವಾಚನ, ಲೆಕ್ಕಪತ್ರ ಮಂಡನೆ, ಮುಂತಾದ ಕಾರ್ಯಕಲಾಪ ನಡೆಯಿತು.
ನಿವೃತ್ತ ಉಪನ್ಯಾಸಕರಾದ ಎ.ಅಬ್ದುಲ್ಲ ಕಾರ್ಯಕ್ರಮ ನಿರೂಪಿಸಿದರು.